ನೇಪಾಳ ಪರಿಹಾರ ನಿಧಿಗೆ ಮಾಜಿ ಶಾಸಕ ಕೆ. ವಿಜಯ ಕುಮಾರ್ ಶೆಟ್ಟಿ ದೇಣಿಗೆ
- Published in ಮಂಗಳೂರು
- Read 34 times
- Comments::DISQUS_COMMENTS
ಮಂಗಳೂರು: ಇತ್ತೀಚೆಗೆ ಭೀಕರ ಭೂಕಂಪಕ್ಕೀಡಾದ ನೇಪಾಳ ಪರಿಹಾರ ನಿಧಿಗೆ ದೇಣಿಗೆಯಾಗಿ ಮಾಜಿ ಶಾಸಕ ಕೆ. ವಿಜಯ ಕುಮಾರ್ ಶೆಟ್ಟಿಯವರು ತನ್ನ ಒಂದು ತಿಂಗಳ ಪಿಂಚಣಿ ರೂ. 34,000 ದ ಚೆಕ್ಕನ್ನು ಜಿಲ್ಲಾಧಿಕಾರಿ ಎ. ಬಿ ಇಬ್ರಾಹಿಂರಿಗೆ ಹಸ್ತಾಂತರಿಸಿದರು.
Tweet